ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.