kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

19ನೇ ಅಧ್ಯಾಯ

,
ವಚನ   14

ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ.

Go to Home Page