ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಿಮ್ಮ ಅಪರಾಧಗಳು ಬೆಳಕಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ಪ್ರತ್ಯಕ್ಷವಾಗಿ, ನೀವು ನಿಮ್ಮ ಅಧರ್ಮವನ್ನು ನನ್ನ ನೆನಪಿಗೆ ತಂದಿರುವಿರಿ; ಆದಕಾರಣ ಶತ್ರುವಿನ ಕೈಗೆ ಸಿಕ್ಕಿಬೀಳುವಿರಿ.