“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.