ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ. ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.