ಹೀಗಿರಲು, ಒಹೊಲೀಬಳೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಗೋ, ಯಾವ ಮಿಂಡರಿಂದ ನಿನ್ನ ಆಸೆ ತೊಲಗಿತೋ ಆ ಮಿಂಡರನ್ನು ಅಂದರೆ, ಮನೋಹರ ಯುವಕರು, ಎಲ್ಲ ನಾಯಕ ಉಪನಾಯಕರು, ಪ್ರಭುಪ್ರಧಾನರು, ಅಶ್ವಾರೂಢರು ಆದ ಬಾಬಿಲೋನಿನವರು,