ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ‘ನೀನು ನನ್ನನ್ನು ಮರೆತು, ನನಗೆ ಬೆನ್ನುಮಾಡಿದ್ದರಿಂದ ನಿನ್ನ ಲಂಪಟತನದ ಮತ್ತು ಸೂಳೆತನದ ಫಲವನ್ನು ಅನುಭವಿಸಬೇಕು.’