ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೇ? ಹಾಗಾದರೆ ಅವರ ದುರಾಚಾರಗಳನ್ನು ಅವರಿಗೆ ತಿಳಿಸು.