ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.