kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

32ನೇ ಅಧ್ಯಾಯ

,
ವಚನ   2

“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ : “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.”

Go to Home Page