ಈಜಿಪ್ಟಿನಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ಕರಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.