ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.
Go to Home Page