“ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯ ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪ ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯ ಅವನನ್ನು ಉಳಿಸಲಾರದು.