ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು, ಹಾಳಾದ ನೀವು, ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಕೊಚ್ಚುವವರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.