“ಹೀಗಿರಲು ಇಸ್ರಯೇಲ್ ನಾಡಿನ ವಿಷಯವಾದ ಈ ದೈವೋಕ್ತಿಯನ್ನು ಅದರ ಬೆಟ್ಟಗುಡ್ಡ, ತೊರೆ-ತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ಕೋಪೋದ್ರೇಕದಿಂದ ರೋಷಾವೇಷದಿಂದ ಮಾತನಾಡಿದ್ದೇನೆ. ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ.
Go to Home Page