ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ ‘ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿರುವೆ’ ಎಂದು ನಿನ್ನನ್ನು ಬಯ್ಯುತ್ತಾರಲ್ಲವೆ?