ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.