“ನರಪುತ್ರನೇ, ಇಸ್ರಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು. ಅವರ ನಡತೆ ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.