ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಓಹೋ, ಇವರು ಸರ್ವೇಶ್ವರನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದೆನಿಸಿಕೊಂಡರು. ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತಂದರು.