ಸರ್ವೇಶ್ವರನಾದ ನಾನೇ ಬಿದ್ದುಹೋದುದನ್ನು ಕಟ್ಟಿ, ಹಾಳಾದುದನ್ನು ಬೆಳೆಯಿಸಿದ್ದೇನೆಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಸರ್ವೇಶ್ವರನಾದ ನಾನೇ ನುಡಿದಿದ್ದೇನೆ, ಹಾಗೆಯೇ ನಡೆಸುತ್ತೇನೆ.”