ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು.