ನೀನು ಅವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಿದಾಗ ಯಾಜಕರು ಅವುಗಳ ಮೇಲೆ ಉಪ್ಪನ್ನು ಚೆಲ್ಲಿ, ಸರ್ವೇಶ್ವರನಿಗಾಗಿ ದಹನಬಲಿ ಒಪ್ಪಿಸಬೇಕು.