ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪರವಾಗಿ ದಹನ ಬಲಿಪಶುವನ್ನೂ ಶಾಂತಿಸಮಾಧಾನ ಬಲಿಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.