ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ, ಇಸ್ರಯೇಲ್ ವಂಶದವರಿಗೆ ಪಾಪಕಾರಿವಿಘ್ನವಾದುದರಿಂದ, ನಾನು ಅವರ ಮೇಲೆ ಕೈಯೆತ್ತಿದ್ದೇನೆ. ಅವರು ತಮ್ಮ ದೋಷಫಲವನ್ನು ಅನುಭವಿಸಿಯೇ ತೀರಬೇಕು; ಇದು ಸರ್ವೇಶ್ವರನಾದ ದೇವರ ನುಡಿ.