ಅವರು ಧಾನ್ಯ ನೈವೇದ್ಯವನ್ನೂ ದೋಷಪರಿಹಾರಕ ಬಲಿದ್ರವ್ಯವನ್ನೂ ಪ್ರಾಯಶ್ಚಿತ್ತ ಬಲಿದ್ರವ್ಯವನ್ನೂ ಅನುಭವಿಸಲಿ. ಸರ್ವೇಶ್ವರನದಾಗಿಯೇ ಇರಲೆಂದು ಇಸ್ರಯೇಲರು ಹರಕೆಮಾಡಿಕೊಡುವುದೆಲ್ಲವೂ ಅವರಿಗೆ ಸಲ್ಲಬೇಕು.