ಇದು ನಾಡಿನಲ್ಲೇ ಪರಿಶುದ್ಧಭಾಗ; ಇದು ಪವಿತ್ರಾಲಯದ ಅರ್ಚಕರೂ ಸರ್ವೇಶ್ವರನ ಸನ್ನಿಧಿಸೇವಕರೂ ಆದ ಯಾಜಕರಿಗೆ ಸಲ್ಲತಕ್ಕದ್ದು; ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿ ಹಾಗು ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿ ಇರುವುದು.