ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಬಲಿದಾನಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ, ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.