“ಸಬ್ಬತ್ದಿನದಲ್ಲಿ ರಾಜನು ಸರ್ವೇಶ್ವರನಿಗೆ ಕಳಂಕರಹಿತವಾದ ಆರು ಕುರಿಗಳನ್ನೂ ಕಳಂಕರಹಿತವಾದ ಒಂದು ಟಗರನ್ನೂ ದಹನಬಲಿಯಾಗಿ ಅರ್ಪಿಸತಕ್ಕದ್ದು.