ಅದರೊಂದಿಗೆ ಪ್ರತಿದಿನ ಬೆಳಿಗ್ಗೆ ಧಾನ್ಯನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ ಅದನ್ನು ನೆನೆಯಿಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು; ಇವುಗಳನ್ನು ಪ್ರತಿನಿತ್ಯವೂ ಸರ್ವೇಶ್ವರನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು; ಇದು ಶಾಶ್ವತ ನಿಯಮ.