ಇದಲ್ಲದೆ, “ಇನ್ನು ಮುಂದಕ್ಕೆ ಅವರು ಸನ್ನಿಧಿಸೇವಕರಾಗುವಂತೆ, ನನ್ನ ಭೋಜನಪದಾರ್ಥಗಳನ್ನು ಹಾಗೂ ನಾನು ಕುಡಿಯುವ ದ್ರಾಕ್ಷಾರಸವನ್ನು ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು,” ಎಂದು ಆಜ್ಞಾಪಿಸಿದನು.