“ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಮ್ಮನ್ನು ಪರೀಕ್ಷಿಸಿನೋಡು. ಸೇವಕರಾದ ನಮಗೆ ಭೋಜನಕ್ಕೆ ಬದಲಾಗಿ ಕಾಯಿಪಲ್ಯ, ಪಾನಕ್ಕೆ ಬದಲಾಗಿ ನೀರು ಒದಗಿಸಿದರೆ ಸಾಕು.