ಅಂದಿನಿಂದ ವಿಚಾರಕನು ಇವರಿಗೆ ನೇಮಕವಾದ ಭೋಜನಪದಾರ್ಥಗಳನ್ನೂ ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದುಬಿಟ್ಟು ಕಾಯಿಪಲ್ಯಗಳನ್ನೇ ಕೊಡುತ್ತಾ ಬಂದನು.