ರಾಜನು ನೇಮಿಸಿದ ಕಾಲವು ಕಳೆಯಿತು. ಆ ಯುವಕರನ್ನು ರಾಜಸನ್ನಿಧಿಗೆ ಕರೆದುತರುವ ಸಮಯವು ಬಂದಿತು. ಕಂಚುಕಿಯರ ನಾಯಕ ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದುತಂದನು.