ರಾಜನು ಅವರ ಸಂಗಡ ಮಾತಾಡುವಾಗ ಅಲ್ಲಿದ್ದ ಯುವಕರಲ್ಲೆಲ್ಲ ದಾನಿಯೇಲನಿಗೆ, ಹನನ್ಯನಿಗೆ, ಮೀಶಾಯೇಲನಿಗೆ, ಅಜರ್ಯನಿಗೆ, ಸಮಾನರು ಯಾರೂ ಕಂಡುಬರಲಿಲ್ಲ. ಆದಕಾರಣ ಆ ನಾಲ್ವರು ಸನ್ನಿಧಿಸೇವಕರಾದರು.