ಆ ಪಂಡಿತರು ಅರಮೀಯ ಭಾಷೆಯಲ್ಲಿ ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ! ಆ ಕನಸನ್ನು ನಿಮ್ಮ ದಾಸರಾದ ನಮಗೆ ಹೇಳಿ. ಅದರ ತಾತ್ಪರ್ಯವನ್ನು ತಿಳಿಸುತ್ತೇವೆ,” ಎಂದು ಅರಿಕೆಮಾಡಿದರು.