ಆಗ ರಾಜನು ಆ ಪಂಡಿತರಿಗೆ, “ನನ್ನ ಈ ಮಾತು ಖಂಡಿತ; ನೀವು ಈ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು; ನಿಮ್ಮ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸುವೆನು.