kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

2ನೇ ಅಧ್ಯಾಯ

,
ವಚನ   10

ಆಗ ಆ ಪಂಡಿತರು ಸನ್ನಿಧಿಯ ಮುಂದೆ, “ರಾಜರು ಕೇಳುವ ಸಂಗತಿಯನ್ನು ತಿಳಿಸಬಲ್ಲವನು ಈ ಲೋಕದಲ್ಲಿ ಯಾವನೂ ಇಲ್ಲ. ಎಷ್ಟೆಷ್ಟೋ ಬಲಿಷ್ಠರಾದ , ಪ್ರಬಲರಾದ ಯಾವ ಅರಸರೂ ಜೋಯಿಸನನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.

Go to Home Page