ರಾಜರು ಕೇಳುತ್ತಿರುವ ಸಂಗತಿ ಅತಿಕಷ್ಟವಾದುದು. ನರಮಾನವರ ನಡುವೆ ವಾಸಮಾಡದ ದೇವರುಗಳೇ ಹೊರತು ಇನ್ನಾರೂ ರಾಜರ ಸಮ್ಮುಖದಲ್ಲಿ ಇದನ್ನು ತಿಳಿಸಲಾರರು,” ಎಂದು ಉತ್ತರಕೊಟ್ಟರು.