ಕೂಡಲೆ ಆ ಆಜ್ಞೆ ಹೊರಪಟ್ಟಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು. ಅಂತೆಯೇ ದಾನಿಯೇಲನನ್ನೂ ಅವನ ಗೆಳೆಯರೆಲ್ಲರನ್ನೂ ಕೊಲ್ಲಲಿಕ್ಕೆ ಹುಡುಕಿದರು.