kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

3ನೇ ಅಧ್ಯಾಯ

,
ವಚನ   15

ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.

Go to Home Page