ರಾಜಾಜ್ಞೆಯು ಖಡಾಖಂಡಿತವಾಗಿದ್ದರಿಂದಲೂ ಆವಿಗೆಯ ಕಾವು ಅತಿ ತೀಕ್ಷ್ಣವಾಗಿದ್ದರಿಂದಲೂ ಅಗ್ನಿಕುಂಡವು ಶದ್ರಕ್, ಮೇಶಕ್ ಮತ್ತು ಅಬೇದ್ನೆಗೋ ಎಂಬುವರನ್ನು ಎತ್ತಿ ತಂದವರನ್ನೇ ಭಸ್ಮಮಾಡಿಬಿಟ್ಟಿತು.