kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

3ನೇ ಅಧ್ಯಾಯ

,
ವಚನ   24

ಇತ್ತ ರಾಜ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳನ್ನು ಕರೆಸಿ, “ನಾವು ಮೂವರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿಸಿದೆವಲ್ಲವೆ?” ಎಂದು ಕೇಳಿದನು. ಅವರು ರಾಜನಿಗೆ, “ಹೌದು ಪ್ರಭೂ, ಅದು ಸತ್ಯ,” ಎಂದು ಉತ್ತರಕೊಟ್ಟರು.

Go to Home Page