kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

3ನೇ ಅಧ್ಯಾಯ

,
ವಚನ   28

ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!

Go to Home Page