ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು.
Go to Home Page