ಕಾವಲುಗಾರನಾದ ದೂತನು ಆಕಾಶದಿಂದ ಇಳಿದುಬಂದು: ‘ಈ ಮರವನ್ನು ಕಡಿದು ಹಾಳುಮಾಡಿ. ಅದರ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಹಿತ್ತಾಳೆ ಕಬ್ಬಿಣಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ. ಅಡವಿಯ ಹುಲ್ಲು ಅದರ ಸುತ್ತಲು ಬೆಳೆದಿರಲಿ, ಆಕಾಶದ ಇಬ್ಬನಿ ಅದನ್ನು ತೋಯಿಸಲಿ. ಏಳು ವರ್ಷಕಾಲ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿ ಬರಲಿ’ ಎಂದು ಸಾರುವುದನ್ನು ರಾಜರಾದ ನೀವೇ ನೋಡಿದ್ದೀರಿ.”
Go to Home Page