ನೀನು ಗೂಡಾರ್ಥಗಳನ್ನು ವಿವರಿಸಬಲ್ಲವನೂ ಗುಂಜುಗಂಟುಗಳನ್ನು ಬಿಚ್ಚಬಲ್ಲವನೂ ಎಂಬ ಸಮಾಚಾರ ನನಗೆ ಮುಟ್ಟಿದೆ. ಈ ಬರಹವನ್ನು ಓದಿ, ಇದರ ಅಭಿಪ್ರಾಯವನ್ನು ನನಗೆ ತಿಳಿಸಿದೆಯಾದರೆ ನಿನಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.
Go to Home Page