ಈತ ಪರಮಜ್ಞಾನಿ. ಮಿಕ್ಕ ಮುಖ್ಯಾಧಿಕಾರಿಗಳಿಗಿಂತಲೂ ಅಧಿಪತಿಗಳಿಗಿಂತಲೂ ಹೆಚ್ಚು ಸಮರ್ಥನು. ಇವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.