kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

6ನೇ ಅಧ್ಯಾಯ

,
ವಚನ   7

ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ಪ್ರಾಂತ್ಯಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರು ಇವರೆಲ್ಲರ ಅಭಿಪ್ರಾಯದ ಪ್ರಕಾರ ತಾವು ಒಂದು ಶಾಸನವನ್ನು ಹೊರಡಿಸಬೇಕು. ಯಾವನೂ ಮೂವತ್ತು ದಿನಗಳ ತನಕ ರಾಜರಾದ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಬಾರದು; ಮಾಡಿದರೆ ಸಿಂಹಗಳ ಗವಿಗೆ ಹಾಕಲಾಗುವುದು ಎಂದು ರಾಜಾಜ್ಞಾರೂಪವಾಗಿ ನಿಷೇಧಿಸುವುದು ಒಳ್ಳೆಯದು.

Go to Home Page