ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ಪ್ರಾಂತ್ಯಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರು ಇವರೆಲ್ಲರ ಅಭಿಪ್ರಾಯದ ಪ್ರಕಾರ ತಾವು ಒಂದು ಶಾಸನವನ್ನು ಹೊರಡಿಸಬೇಕು. ಯಾವನೂ ಮೂವತ್ತು ದಿನಗಳ ತನಕ ರಾಜರಾದ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಬಾರದು; ಮಾಡಿದರೆ ಸಿಂಹಗಳ ಗವಿಗೆ ಹಾಕಲಾಗುವುದು ಎಂದು ರಾಜಾಜ್ಞಾರೂಪವಾಗಿ ನಿಷೇಧಿಸುವುದು ಒಳ್ಳೆಯದು.
Go to Home Page