ರಾಜರೇ, ಈ ಶಾಸನಕ್ಕೆ ನೀವು ಇದೀಗಲೇ ಹಸ್ತಾಕ್ಷರಗಳಿಂದ ರುಜುಹಾಕಬೇಕು. ಆಗ ಅದು ಮೇದ್ಯದ ಮತ್ತು ಪರ್ಷಿಯದ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದೆ ಊರ್ಜಿತವಾಗುವುದು,” ಎಂದು ವಿನಂತಿಸಿದರು.